Saturday, October 31, 2009

ಬೆಂಗಳೂರಿನಲ್ಲಿ ತಮಿಳರ ತಿಕ್ಕಲುತನ

ಎಲ್ಲ ಕನ್ನಡಿಗರಿಗೆ ಇದು ಎಚ್ಚರಿಕೆ ಗಂಟೆ. ಈ ಬೆಂಗಳೂರಿನ ತಮಿಳುಸಂಘ ಎನ್ನುವ ಕರ್ನಾಟಕ ವಿರೋಧಿ ಸಂಘಟನೆ, ಈ ದೇಶದ ಸಂವಿಧಾನಕ್ಕೇ ಮಸಿ ಬಳಿಯುವ ಹುನ್ನಾರ ನಡೆಸಿದೆ. ಇಲ್ಲಿ ಕರ್ನಾಟಕವನ್ನು ತಮಿಳುನಾಡು ಮಾಡಲು ಹೊರಟಿದೆ. ಎಚ್ಚರಿಕೆ ಕನ್ನಡಿಗರೇ!!!!! ಮುಸಲ್ಮಾನರು ಜಿಹಾದ್ ಎಂಬ ಅಸ್ತ್ರದಿಂದ ಪ್ರಪಂಚ ನಾಶ ಮಾಡಲು ಹೊರಟರೆ ಈ ತಮಿಳರು, ತಮಿಳು ಅಸ್ತ್ರ ಹಿಡಿದು ಹೋದಲ್ಲೆಲ್ಲಾ ತಮ್ಮ ದೇಶವಿರೋಧಿ ನೀತಿಯನ್ನು ಪ್ರಚುರಪಡಿಸುತ್ತಿದ್ದಾರೆ. ರಾಷ್ಟ್ರ ಭಾಷೆಯನ್ನು ತಮಿಳುನಾಡಿನಲ್ಲಿ ನಿಷೇಧಿಸಿ ತಮ್ಮ ದೇಶಪ್ರೇಮವನ್ನು ಇವರು ಪ್ರಪಂಚಕ್ಕೇ ತೋರಿಸಿಕೊಟ್ಟಿದ್ದಾರೆ.
ಈ ಲಿಂಕ್ ನಲ್ಲಿರುವ ಕೆಲ ಅಂಶಗಳನ್ನು ನೋಡಿ:
http://www.tamilnation.org/diaspora/karnataka.htm

ಇದರ ಪ್ರಕಾರ:
೧. ಬೆಂಗಳೂರಿನಲ್ಲಿ ಶೇಕಡಾ ೪೦ರಷ್ಟು ತಮಿಳರಿದ್ದಾರೆ
೨. ರಾಜ್‌ಕುಮಾರ್ ಕನ್ನಡಿಗನೇ ಅಲ್ಲ.
ಮತ್ತಿನ್ನೆಷ್ಟೋ....

ಕನ್ನಡಿಗರೇ...ನೀವು ಕೂಡಾ ಸ್ವಾಭಿಮಾನಿಗಳಾಗಿ...ಆದರೆ ತಮಿಳರಂತೆ ದುರಭಿಮಾನಿಗಳಾಗಬೇಡಿ.

No comments: