ಇತ್ತೀಚೆಗೆ ಬಾಳಥಾಕ್ರೆ ಎಂಬ ದೇಶದ್ರೋಹಿ (ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿರುವ) ಬಹಳ ನಿಗುರುತ್ತಿದ್ದಾನೆ. ಎಲ್ಲರೂ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಬಂದರೆ ಇವನದ್ದು ಉಲ್ಟಾ ಕೇಸು, ರಾಷ್ಟ್ರ ರಾಜಕಾರಣದಿಂದ ರಾಜ್ಯರಾಜಕಾರಣಕ್ಕೆ ಬರುತ್ತಿದ್ದಾನೆ. ಇವನ ಸಂಕುಚಿತ ಮನಸ್ಸು ಕರ್ನಾಟಕ ಮತ್ತು ಮಹಾರಾಷ್ಟ್ರದ ಜನರ ಭಾವನೆಗಳಿಗೆ ಧಕ್ಕೆ ತರುತ್ತಿರುವುದು ಸತ್ಯ.
ಇತ್ತೀಚೆಗೆ ತನ್ನ ದೇಶವಿರೋಧಿ ಪತ್ರಿಕೆ ’ಸಾಮ್ನಾ’ ದಲ್ಲಿ ಕರ್ನಾಟಕದ ಮುಖ್ಯಮಂತ್ರಿಯನ್ನು ಹುಚ್ಚ ಎಂದು ಸಂಬೋಧಿಸಿರುವುದು ಇವನ ಮೆದುಳಿನಲ್ಲಿ ತುಂಬಿರುವುದು ಸೆಗಣಿ ಏಮ್ಬುದನ್ನು ಸಾಬೀತುಪಡಿಸುತ್ತದೆ. ಇಂತಹಾ ಲುಚ್ಚಾಗಳನ್ನು ಈ ದೇಶದಿಂದಲೇ ಒದ್ದು ಹೊರಗೋಡಿಸದಿದ್ದಲ್ಲಿ ನಮ್ಮ ಭಾರತದ ಒಕ್ಕೂಟ ವ್ಯವಸ್ಥೆಗೆ ಅಪಾಯ. ಒಬ್ಬ ನಾಮರ್ದ ಮುಂಬೈನಲ್ಲಿ ಕೂತು ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ಅವನ ಜನ್ಮಕ್ಕೇ ಕಳಂಕ. ಅವನಿಗೆ ತಾಕತ್ತಿದ್ದರೆ ಬೆಂಗಳೂರಿಗೆ ಬಂದು ಅದೇ ರೀತಿಯ ಹೇಳಿಕೆ ಕೊಡಲಿ, ಕನ್ನಡಿಗರು ದೇಶದ್ರೋಹಿಗಳಿಗೆ ಯಾವ ರೀತಿಯ ಉತ್ತರ ಕೊಡುತ್ತಾರೆ ಎಂಬುದನ್ನು ಅವನು ತನ್ನ ಮುಂದಿನ ನಾರಾರು ಜನ್ಮಕ್ಕೆ ಅರಿತುಕೊಳ್ಳಬೇಕು.
ತನ್ನ ಕುಟುಂಬವನ್ನೇ ಸರಿಯಾದ ಹಾದಿಯಲ್ಲಿ ನಡೆಸಲು ಸಾಧ್ಯವಿಲ್ಲದ ಈ ಶಿಖಂಡಿ, ಕರ್ನಾಟಕದ ಅವಿಭಾಜ್ಯ ಅಂಗವಾದ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಹಗಲುಗನಸು ಕಾಣುತ್ತಿದ್ದಾನೆ. ಅದಕ್ಕಾಗಿ ಅವನು ತನ್ನ ಭಯೋತ್ಪಾದಕ ಸಂಘಟನೆಗಳಾದ ಶಿವಸೇನೆ, ಎಂ.ಇ.ಎಸ್.ಗಳನ್ನು ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲು ಛೂ ಬಿಟ್ಟಿದ್ದಾನೆ. ಕಾಶ್ಮೀರ ವಿಷಯದಲ್ಲಿ ಹೇಗೆ ಪಾಕಿಸ್ತಾನ ಮೂಗು ತೂರಿಸುತ್ತದೋ ಅದೇ ರೀತಿ ಬೆಳಗಾವಿ ವಿಷಯದಲ್ಲಿ ಕಾಶ್ಮೀರಿ ಭಯೋತ್ಪಾದಕನಂತೆ ವರ್ತಿಸುತ್ತಿರುವುದು ನಮ್ಮ ದೇಶದ ದುರಂತ ಸಂಗತಿ. ಇದಕ್ಕಾಗಿ ಇವನನ್ನು ಬಂಧಿಸಿ ಜೈಲಿಗೆ ತಳ್ಳುವುದನ್ನು ಬಿಟ್ಟು ಮತ್ತಷ್ಟು ಬೊಗಳಲು ಅವಕಾಶ ಮಾಡಿಕೊಡುತ್ತಿರುವುದು ಮಹಾರಾಷ್ಟ್ರ ಸರಕಾರದ ದೊಡ್ಡ ತಪ್ಪು.
ಇಂತಹ ದೇಶದ್ರೋಹಿಗಳಿಗೆ ಮೆಟ್ಟಲ್ಲಿ ಹೊಡೆದು, ಸಾರ್ವಜನಿಕವಾಗಿ ಕತ್ತೆಯ ಮೇಲೆ ಕೂರಿಸಿ ಮೆರವಣಿಗೆ ಮಾಡಿ ನೇಣಿಗೆ ಹಾಕಬೇಕು. ನಮ್ಮೊಳಗೇ ಭಯೋತ್ಪಾದಕ ಸಂಘಟನೆಗಳನ್ನಿಟ್ಟುಕೊಂಡು ಪಾಕಿಸ್ತಾನೀಯರಿಗೆ ಬುದ್ದಿ ಹೇಳಲು ನಮ್ಮ ಸರಕಾರಕ್ಕೆ ನಾಚಿಕೆಯಾಗಬೇಕು. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿರುವ ಈ ಕೆಳಗಿನ ಸಂಘಟನೆಗಳನ್ನು ನಿಷೇಧಿಸಿ ಆ ಸಂಘಟನೆಗಳ ಮುಖ್ಯಸ್ಥರನ್ನು ನೇಣಿಗೆ ಹಾಕಿ ಭಯೋತ್ಪಾದಕತೆಯ ಮೂಲೋಚ್ಚಾಟನೆಗೆ ಕಟಿಬದ್ದರಾಗಿ.
೧. ಶಿವಸೇನೆ.
೨. ಎಂ.ಇ.ಎಸ್.
೩. ನಕ್ಸಲೀಯರು
೪. ಡಿ.ಎಂ.ಕೆ.
೫. ಎ.ಐ.ಡಿ.ಎಂ.ಕೆ.
೬. ಪಿ.ಎಂ.ಕೆ.
೭. ಎಲ್.ಟಿ.ಟಿ.ಇ.
೮. ಕೇರಳದ ಎಲ್.ಡಿ.ಎಫ್.
ಇನ್ನೂ ಹಲವು ಸಂಘಟನೆಗಳು ದಕ್ಷಿಣ ಭಾರತದಲ್ಲಿ ಕಾರ್ಯನಿರತವಾಗಿದ್ದು, ಅವುಗಳು ಬೆಳೆಯುವ ಮೊದಲೇ ಚಿವುಟಿ ಹಾಕಿ, ಇಲ್ಲ ಅವುಗಳು ಈ ದೇಶವನ್ನೇ ಬಲಿತೆಗೆದುಕೊಳ್ಳುವುದರಲ್ಲಿ ಸಂಶಯವಿಲ್ಲ.
Showing posts with label marathi. Show all posts
Showing posts with label marathi. Show all posts
Sunday, April 04, 2010
Sunday, February 07, 2010
ಕರ್ನಾಟಕದ ಭಯೋತ್ಪಾದಕರು
ಕರ್ನಾಟಕದ ನೆಲದಲ್ಲಿ ಭಯೋತ್ಪಾದಕರ ಹಾವಳಿ ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಇದಕ್ಕೆ ಬೆಳಗಾವಿಯಲ್ಲಿ ನಡೆದ ಭಯೋತ್ಪಾದಕ ಸಂಘಟನೆಯಾದ ಎಂ.ಇ.ಎಸ್. ಎಂಬ ತಿಕ್ಕಲು ಸಂಘಟನೆ ನಡೆಸಿದ ಸೀಮಾ ಪರಿಷತ್ ಎನ್ನುವ ಕಾರ್ಯಕ್ರಮವೇ ಸಾಕ್ಷಿ.
ಮುಂಬೈನಲ್ಲಿ ರೌಡಿಯಿಸಂ ಹುಟ್ಟಲು ಕಾರಣವಾದ ಶಿವಸೇನಾ ಎಂಬ ಸಂಘಟನೆಯೇ ಇದಕ್ಕೆ ಕಾರಣ. ಪ್ರಾದೇಶಿಕತೆಯ ಹೆಸರಿನಲ್ಲಿ ದೇಶದೆಲ್ಲೆಡೆ ಭಯೋತ್ಪಾದಕತೆಯನ್ನು ಹಬ್ಬಿಸುತ್ತಿರುವ ಈ ಸಂಘಟನೆಯನ್ನು ಅಲ್ಲಿನ ಕಾಂಗ್ರೆಸ್ ಸರಕಾರ ಯಾಕೆ ನಿಷೇಧಿಸುತ್ತಿಲ್ಲ?. ಮುಂಬೈ ಕೇವಲ ಮಹಾರಾಷ್ಟ್ರಿಗರಿಗೆ ಮಾತ್ರ ಎಂಬ ತಿಕ್ಕಲು ವಾದವನ್ನು ಸಮರ್ಥಿಸಿಕೊಳ್ಳುತ್ತಿರುವ ಈ ಸಂಘಟನೆ ಶಿವಾಜಿಯ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದೆ. ಉತ್ತರಭಾರತೀಯರನ್ನು ಮುಂಬೈನಿಂದ ಹೊರಗಟ್ಟುವಂತೆ ಕರೆ ನೀಡಿದ ಈ ಭಯೋತ್ಪಾದಕ ಸಂಘಟನೆಗೂ ಕಾಶ್ಮೀರದಲ್ಲಿ ಭಯೋತ್ಪಾದಕತೆಯನ್ನು ಸೃಷ್ಟಿಸುತ್ತಿರುವ ಮುಸ್ಲಿಂ ಭಯೋತ್ಪಾದಕರಿಗೂ ಯಾವ ವ್ಯತ್ಯಾಸವೂ ಇಲ್ಲ. ಏಕೆಂದರೆ ಈ ಎರಡೂ ಸಂಘಟನೆಗಳು ದೇಶವನ್ನು ಛಿದ್ರಮಾಡುವತ್ತ ತಮ್ಮ ಗುರಿ ಹೊಂದಿವೆ.
ಅದರಲ್ಲೂ ಬೆಳಗಾವಿಯ ಎಂ.ಇ.ಎಸ್. ಎಂಬ ಭಯೋತ್ಪಾದಕ ಸಂಘಟನೆಯಂತೂ ಕರ್ನಾಟಕದ ಅನ್ನ ತಿಂದು, ಇಲ್ಲಿನ ನೀರು ಕುಡಿದು, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂಬ ಹುಂಬ ವಾದವನ್ನು ಮಂಡಿಸಿ ತನ್ನ ದೇಶದ್ರೋಹಿತನವನ್ನು ತೋರಿಸಿದೆ. ಈ ಸೀಮಾ ಪರಿಷತ್ ಕಾರ್ಯಕ್ರಮಕ್ಕೆ ಅನುಮತಿ ಕೊಟ್ಟು ನಮ್ಮ ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ತನ್ನ ಕನ್ನಡದ್ರೋಹಿತನವನ್ನು, ಕರ್ನಾಟಕ ವಿರೋಧಿ ನೀತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಕರ್ನಾಟಕ ದ್ರೋಹಿ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅಲ್ಲಿನ ಮರಾಠಿ ಪುಂಡರು ಥಳಿಸಿದಾಗಲೂ ತುಟಿ ಪಿಟಿಕ್ ಎನ್ನದ ಈ ಮುಖ್ಯಮಂತ್ರಿಗಳು ಮರಾಠಿ ಪುಂಡರಿಗೆ ಹೆದರಿ ಬಚ್ಚಿಟ್ಟುಕೊಂಡದ್ದು ನಮ್ಮ ದುರ್ದೈವ.
ಇದನ್ನು ಹೀಗೆಯೇ ಬಿಟ್ಟರೆ ಮುಂದೆ ಅಖಂಡ ಕರ್ನಾಟಕವು ಛಿದ್ರ ಛಿದ್ರವಾಗುವುದರಲ್ಲಿ ಸಂಶಯವಿಲ್ಲ. ನಮ್ಮ ಕರ್ನಾಟಕದ ಅತ್ಯಂತ ಬಲಹೀನ, ದುರ್ಬಲ ಮುಖ್ಯಮಂತ್ರಿಗೆ ಈ ಬಗ್ಗೆ ಕಾಳಜಿಯಿಲ್ಲದಿರುವುದು ಕರ್ನಾಟಕದ ದುರ್ದೈವ. ಕೇವಲ ಗಣಿಧಣಿಗಳ ಪಾದ ಪೂಜೆ ಮಾಡುವುದರಲ್ಲೇ ಕಾಲಹರಣ ಮಾಡುತ್ತಿರುವ ಯಡಿಯೂರಪ್ಪನವರಿಗೆ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲದೆ ಕೇವಲ ತನ್ನ ಹೊಟ್ಟೆ ತುಂಬಿಸಿಕೊಳ್ಳುವುದರಲ್ಲೇ ಕಾಲ ಹರಣಮಾಡುತ್ತಿರುವುದು ಸೋಜಿಗ.
ಈ ಮರಾಠಿ ಭಯೋತ್ಪಾದಕರನ್ನ ನಿರ್ದಾಕ್ಷಿಣ್ಯವಾಗಿ ಮಟ್ಟಹಾಕದಿದ್ದಲ್ಲಿ, ಈವರೆಗೆ ದಕ್ಷಿಣದಲ್ಲಿ ಇರದ ಭಯೋತ್ಪಾದಕತೆ ತಲೆ ಎತ್ತುವುದರಲ್ಲಿ ಸಂಶಯವಿಲ್ಲ.
ಮುಂಬೈನಲ್ಲಿ ರೌಡಿಯಿಸಂ ಹುಟ್ಟಲು ಕಾರಣವಾದ ಶಿವಸೇನಾ ಎಂಬ ಸಂಘಟನೆಯೇ ಇದಕ್ಕೆ ಕಾರಣ. ಪ್ರಾದೇಶಿಕತೆಯ ಹೆಸರಿನಲ್ಲಿ ದೇಶದೆಲ್ಲೆಡೆ ಭಯೋತ್ಪಾದಕತೆಯನ್ನು ಹಬ್ಬಿಸುತ್ತಿರುವ ಈ ಸಂಘಟನೆಯನ್ನು ಅಲ್ಲಿನ ಕಾಂಗ್ರೆಸ್ ಸರಕಾರ ಯಾಕೆ ನಿಷೇಧಿಸುತ್ತಿಲ್ಲ?. ಮುಂಬೈ ಕೇವಲ ಮಹಾರಾಷ್ಟ್ರಿಗರಿಗೆ ಮಾತ್ರ ಎಂಬ ತಿಕ್ಕಲು ವಾದವನ್ನು ಸಮರ್ಥಿಸಿಕೊಳ್ಳುತ್ತಿರುವ ಈ ಸಂಘಟನೆ ಶಿವಾಜಿಯ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದೆ. ಉತ್ತರಭಾರತೀಯರನ್ನು ಮುಂಬೈನಿಂದ ಹೊರಗಟ್ಟುವಂತೆ ಕರೆ ನೀಡಿದ ಈ ಭಯೋತ್ಪಾದಕ ಸಂಘಟನೆಗೂ ಕಾಶ್ಮೀರದಲ್ಲಿ ಭಯೋತ್ಪಾದಕತೆಯನ್ನು ಸೃಷ್ಟಿಸುತ್ತಿರುವ ಮುಸ್ಲಿಂ ಭಯೋತ್ಪಾದಕರಿಗೂ ಯಾವ ವ್ಯತ್ಯಾಸವೂ ಇಲ್ಲ. ಏಕೆಂದರೆ ಈ ಎರಡೂ ಸಂಘಟನೆಗಳು ದೇಶವನ್ನು ಛಿದ್ರಮಾಡುವತ್ತ ತಮ್ಮ ಗುರಿ ಹೊಂದಿವೆ.
ಅದರಲ್ಲೂ ಬೆಳಗಾವಿಯ ಎಂ.ಇ.ಎಸ್. ಎಂಬ ಭಯೋತ್ಪಾದಕ ಸಂಘಟನೆಯಂತೂ ಕರ್ನಾಟಕದ ಅನ್ನ ತಿಂದು, ಇಲ್ಲಿನ ನೀರು ಕುಡಿದು, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂಬ ಹುಂಬ ವಾದವನ್ನು ಮಂಡಿಸಿ ತನ್ನ ದೇಶದ್ರೋಹಿತನವನ್ನು ತೋರಿಸಿದೆ. ಈ ಸೀಮಾ ಪರಿಷತ್ ಕಾರ್ಯಕ್ರಮಕ್ಕೆ ಅನುಮತಿ ಕೊಟ್ಟು ನಮ್ಮ ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ತನ್ನ ಕನ್ನಡದ್ರೋಹಿತನವನ್ನು, ಕರ್ನಾಟಕ ವಿರೋಧಿ ನೀತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಕರ್ನಾಟಕ ದ್ರೋಹಿ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅಲ್ಲಿನ ಮರಾಠಿ ಪುಂಡರು ಥಳಿಸಿದಾಗಲೂ ತುಟಿ ಪಿಟಿಕ್ ಎನ್ನದ ಈ ಮುಖ್ಯಮಂತ್ರಿಗಳು ಮರಾಠಿ ಪುಂಡರಿಗೆ ಹೆದರಿ ಬಚ್ಚಿಟ್ಟುಕೊಂಡದ್ದು ನಮ್ಮ ದುರ್ದೈವ.
ಇದನ್ನು ಹೀಗೆಯೇ ಬಿಟ್ಟರೆ ಮುಂದೆ ಅಖಂಡ ಕರ್ನಾಟಕವು ಛಿದ್ರ ಛಿದ್ರವಾಗುವುದರಲ್ಲಿ ಸಂಶಯವಿಲ್ಲ. ನಮ್ಮ ಕರ್ನಾಟಕದ ಅತ್ಯಂತ ಬಲಹೀನ, ದುರ್ಬಲ ಮುಖ್ಯಮಂತ್ರಿಗೆ ಈ ಬಗ್ಗೆ ಕಾಳಜಿಯಿಲ್ಲದಿರುವುದು ಕರ್ನಾಟಕದ ದುರ್ದೈವ. ಕೇವಲ ಗಣಿಧಣಿಗಳ ಪಾದ ಪೂಜೆ ಮಾಡುವುದರಲ್ಲೇ ಕಾಲಹರಣ ಮಾಡುತ್ತಿರುವ ಯಡಿಯೂರಪ್ಪನವರಿಗೆ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲದೆ ಕೇವಲ ತನ್ನ ಹೊಟ್ಟೆ ತುಂಬಿಸಿಕೊಳ್ಳುವುದರಲ್ಲೇ ಕಾಲ ಹರಣಮಾಡುತ್ತಿರುವುದು ಸೋಜಿಗ.
ಈ ಮರಾಠಿ ಭಯೋತ್ಪಾದಕರನ್ನ ನಿರ್ದಾಕ್ಷಿಣ್ಯವಾಗಿ ಮಟ್ಟಹಾಕದಿದ್ದಲ್ಲಿ, ಈವರೆಗೆ ದಕ್ಷಿಣದಲ್ಲಿ ಇರದ ಭಯೋತ್ಪಾದಕತೆ ತಲೆ ಎತ್ತುವುದರಲ್ಲಿ ಸಂಶಯವಿಲ್ಲ.
Subscribe to:
Posts (Atom)